11:54 PM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ: ಇದುವರೆಗೆ ಒಟ್ಟು 11.68,381 ಮಂದಿಗೆ ಕೋವಿಡ್ ಲಸಿಕೆ ವಿತರಣೆ

31/07/2021, 07:20

ಮಂಗಳೂರು(reporterkarnataka.com): ಜಿಲ್ಲೆಯ ಕೋವಿಡ್-19 ಲಸಿಕಾ ಅಭಿಯಾನದಡಿ ಇಲ್ಲಿಯವರೆಗೆ ಒಟ್ಟು 11.68,381 ಮಂದಿ ಲಸಿಕಾ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ. 

ಇಲ್ಲಿಯವರೆಗೆ ಮೊದಲನೆಯ ಡೋಸ್ ಲಸಿಕೆ ಒಟ್ಟು 8,98,646 ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಲಸಿಕೆಯನ್ನು  ಒಟ್ಟು 2,69,735 ಮಂದಿಗೆ ನೀಡಲಾಗಿದೆ.

ಲಸಿಕೆ ಪಡೆದವರಲ್ಲಿ 18 ರಿಂದ 44 ವರ್ಷದ ವಯೋಮಾನದವರ ಗುರಿಯಲ್ಲಿ ಮೊದಲನೆಯ ಡೋಸ್ 32.46% ಹಾಗೂ ಎರಡನೇ ಡೋಸ್ 5.01% ನೀಡಲಾಗಿದೆ.

45 ವರ್ಷದಿಂದ 59 ವರ್ಷದೊಳಗಿನ ಫಲಾನುಭವಿಗಳ ಗುರಿಯಲ್ಲಿ ಪ್ರಥಮ ಡೋಸ್ 65.53% ಹಾಗೂ ಎರಡನೇ ಡೋಸ್ 38.65% ನೀಡಲಾಗಿದೆ.

60 ವರ್ಷ ಮೇಲ್ಪಟ್ಟವರ ಗುರಿಯಲ್ಲಿ ಪ್ರಥಮ ಡೋಸ್ 92.83% ಹಾಗೂ ಎರಡನೇ ಡೋಸ್ 55.54%, ನೀಡಲಾಗಿದೆ.

ಜು.30ರ ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 6125 ಮಂದಿ ಲಸಿಕೆಯನ್ನು ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು