5:27 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ: ಇದುವರೆಗೆ ಒಟ್ಟು 11.68,381 ಮಂದಿಗೆ ಕೋವಿಡ್ ಲಸಿಕೆ ವಿತರಣೆ

31/07/2021, 07:20

ಮಂಗಳೂರು(reporterkarnataka.com): ಜಿಲ್ಲೆಯ ಕೋವಿಡ್-19 ಲಸಿಕಾ ಅಭಿಯಾನದಡಿ ಇಲ್ಲಿಯವರೆಗೆ ಒಟ್ಟು 11.68,381 ಮಂದಿ ಲಸಿಕಾ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ. 

ಇಲ್ಲಿಯವರೆಗೆ ಮೊದಲನೆಯ ಡೋಸ್ ಲಸಿಕೆ ಒಟ್ಟು 8,98,646 ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಲಸಿಕೆಯನ್ನು  ಒಟ್ಟು 2,69,735 ಮಂದಿಗೆ ನೀಡಲಾಗಿದೆ.

ಲಸಿಕೆ ಪಡೆದವರಲ್ಲಿ 18 ರಿಂದ 44 ವರ್ಷದ ವಯೋಮಾನದವರ ಗುರಿಯಲ್ಲಿ ಮೊದಲನೆಯ ಡೋಸ್ 32.46% ಹಾಗೂ ಎರಡನೇ ಡೋಸ್ 5.01% ನೀಡಲಾಗಿದೆ.

45 ವರ್ಷದಿಂದ 59 ವರ್ಷದೊಳಗಿನ ಫಲಾನುಭವಿಗಳ ಗುರಿಯಲ್ಲಿ ಪ್ರಥಮ ಡೋಸ್ 65.53% ಹಾಗೂ ಎರಡನೇ ಡೋಸ್ 38.65% ನೀಡಲಾಗಿದೆ.

60 ವರ್ಷ ಮೇಲ್ಪಟ್ಟವರ ಗುರಿಯಲ್ಲಿ ಪ್ರಥಮ ಡೋಸ್ 92.83% ಹಾಗೂ ಎರಡನೇ ಡೋಸ್ 55.54%, ನೀಡಲಾಗಿದೆ.

ಜು.30ರ ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 6125 ಮಂದಿ ಲಸಿಕೆಯನ್ನು ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು