2:58 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕನ್ನಡ ರಾಜ್ಯೋತ್ಸವ: ಕಡಲನಗರಿಯಲ್ಲಿ ಭರದ ಸಿದ್ಧತೆ, ಪೊಲೀಸ್ ತಂಡ, ಹೋಮ್ ಗಾರ್ಡ್, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಿಂದ ರಿಹರ್ಸಲ್

31/10/2023, 10:05

ಚಿತ್ರ : ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪೂರ್ವ ಸಿದ್ಧತೆ ಹಾಗೂ ರಂಗ ತಾಲೀಮು ನಗರದ ನೆಹರೂ ಮೈದಾನದಲ್ಲಿ ನಡೆಯಿತು.
ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ಉಪ ಆಯುಕ್ತ ಸಿದಾರ್ಥ್ ಗೊಯಲ್, ಮಂಗಳೂರು ಸಿಎಆರ್ ಉಪ ಆಯುಕ್ತ
ಉಮೇಶ್ ಪಿ., ಸಹಾಯ ಪೊಲೀಸ್ ಆಯುಕ್ತ ಎಂ. ಎ. ಉಪಾಸೆ ಉಪಸ್ಥಿತರಿದ್ದರು.


ಪೊಲೀಸ್ ತಂಡದಿಂದ ಕವಾಯತು, ಹೋಂಗಾರ್ಡ್ ತಂಡ, ಸ್ಕೌಟ್ಸ್ ಆ್ಯಂಡ್ ಗೈಡ್ಸ್,ಶಾಲಾ ಮಕ್ಕಳ ತಂಡ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ತಂಡದಿಂದ ರಿಹರ್ಸಲ್ ನಡೆಯಿತು. ವೇದಿಕೆ ಸಿದ್ಧತೆ, ಆಹ್ವಾನಿತರಿಗೆ ಕುಳಿತುಕೊಳ್ಳುವ ವ್ಯವಸ್ಥೆಯ ಸಿದ್ಧತೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು