7:54 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಂಗಳೂರು: ಬೆಸೆಂಟ್ ಸರ್ಕಲ್ ಬಳಿ ಯು ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ

31/10/2023, 23:39

ಮಂಗಳೂರು(reporter Karnataka.com): ನಗರದ ಬೆಸೆಂಟ್ ಸರ್ಕಲ್ ಬಳಿಯ ಕೆನರಾ ಕಾಲೇಜು ಸಮೀಪ ಎರಡು ಕಾರುಗಳು ಡಿಕ್ಕಿ ಹೊಡೆದಿವೆ.


ಎಂ. ಎಚ್ .ನೋಂದಣಿ ಹೊಂದಿರುವ ಸ್ಕೊಡ ಕಾರೊಂದು ಕೆನರಾ ಕಾಲೇಜು ಬಳಿ ಯು ಟ್ರನ್ ಹೊಡೆಯುತ್ತಿದ್ದಾಗ ಪಿವಿಎಸ್ ಕಡೆಯಿಂದ ಬರುತ್ತಿದ ಕೇರಳ ರಿಜಿಸ್ಟರ್ ವೊಕ್ಸ್ ವೇಗನ್ ಪೋಲೊ ಕಾರು ಡಿಕ್ಕಿ ಹೊಡೆದಿದೆ. ಕೇರಳ ನೋಂದಣಿಯ ಕಾರು ಅತೀ ವೇಗದಿಂದ ಬಂದು ಗುದ್ದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಎಂ.ಹೆಚ್. ಕಾರನ್ನು ಮಹಿಳೆ ಚಲಾವಣೆ ನಡೆಸುತ್ತಿದ್ದೂ, ಕೇರಳ ನೋಂದಣಿ ಕಾರಿನಲ್ಲಿ ಇಬ್ಬರು ಯುವಕರಿದ್ದು, ಪಾನಮತ್ತರಾಗಿದ್ದರು ಎಂದು ಸಾರ್ವಜನಿಕರು ಸಂಶಯ ವ್ಯಕ್ತ ಪಡಿಸಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು