12:47 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಬೆಸೆಂಟ್ ಸರ್ಕಲ್ ಬಳಿ ಯು ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ

31/10/2023, 23:39

ಮಂಗಳೂರು(reporter Karnataka.com): ನಗರದ ಬೆಸೆಂಟ್ ಸರ್ಕಲ್ ಬಳಿಯ ಕೆನರಾ ಕಾಲೇಜು ಸಮೀಪ ಎರಡು ಕಾರುಗಳು ಡಿಕ್ಕಿ ಹೊಡೆದಿವೆ.


ಎಂ. ಎಚ್ .ನೋಂದಣಿ ಹೊಂದಿರುವ ಸ್ಕೊಡ ಕಾರೊಂದು ಕೆನರಾ ಕಾಲೇಜು ಬಳಿ ಯು ಟ್ರನ್ ಹೊಡೆಯುತ್ತಿದ್ದಾಗ ಪಿವಿಎಸ್ ಕಡೆಯಿಂದ ಬರುತ್ತಿದ ಕೇರಳ ರಿಜಿಸ್ಟರ್ ವೊಕ್ಸ್ ವೇಗನ್ ಪೋಲೊ ಕಾರು ಡಿಕ್ಕಿ ಹೊಡೆದಿದೆ. ಕೇರಳ ನೋಂದಣಿಯ ಕಾರು ಅತೀ ವೇಗದಿಂದ ಬಂದು ಗುದ್ದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಎಂ.ಹೆಚ್. ಕಾರನ್ನು ಮಹಿಳೆ ಚಲಾವಣೆ ನಡೆಸುತ್ತಿದ್ದೂ, ಕೇರಳ ನೋಂದಣಿ ಕಾರಿನಲ್ಲಿ ಇಬ್ಬರು ಯುವಕರಿದ್ದು, ಪಾನಮತ್ತರಾಗಿದ್ದರು ಎಂದು ಸಾರ್ವಜನಿಕರು ಸಂಶಯ ವ್ಯಕ್ತ ಪಡಿಸಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು