1:08 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು: ಬೆಸೆಂಟ್ ಸರ್ಕಲ್ ಬಳಿ ಯು ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ

31/10/2023, 23:39

ಮಂಗಳೂರು(reporter Karnataka.com): ನಗರದ ಬೆಸೆಂಟ್ ಸರ್ಕಲ್ ಬಳಿಯ ಕೆನರಾ ಕಾಲೇಜು ಸಮೀಪ ಎರಡು ಕಾರುಗಳು ಡಿಕ್ಕಿ ಹೊಡೆದಿವೆ.


ಎಂ. ಎಚ್ .ನೋಂದಣಿ ಹೊಂದಿರುವ ಸ್ಕೊಡ ಕಾರೊಂದು ಕೆನರಾ ಕಾಲೇಜು ಬಳಿ ಯು ಟ್ರನ್ ಹೊಡೆಯುತ್ತಿದ್ದಾಗ ಪಿವಿಎಸ್ ಕಡೆಯಿಂದ ಬರುತ್ತಿದ ಕೇರಳ ರಿಜಿಸ್ಟರ್ ವೊಕ್ಸ್ ವೇಗನ್ ಪೋಲೊ ಕಾರು ಡಿಕ್ಕಿ ಹೊಡೆದಿದೆ. ಕೇರಳ ನೋಂದಣಿಯ ಕಾರು ಅತೀ ವೇಗದಿಂದ ಬಂದು ಗುದ್ದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಎಂ.ಹೆಚ್. ಕಾರನ್ನು ಮಹಿಳೆ ಚಲಾವಣೆ ನಡೆಸುತ್ತಿದ್ದೂ, ಕೇರಳ ನೋಂದಣಿ ಕಾರಿನಲ್ಲಿ ಇಬ್ಬರು ಯುವಕರಿದ್ದು, ಪಾನಮತ್ತರಾಗಿದ್ದರು ಎಂದು ಸಾರ್ವಜನಿಕರು ಸಂಶಯ ವ್ಯಕ್ತ ಪಡಿಸಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು