10:54 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬ್ರೋಕರ್ ಮೋಸದಾಟ: ಕಾಂಬೋಡಿಯಲ್ಲಿ ಮಾಲೀಕನಿಂದ ಬಂಧನಕ್ಕೀಡಾದ ಕಾಫಿನಾಡು ಯುವಕ; 13 ಲಕ್ಷ ಬೇಡಿಕೆ; ಕಣ್ಣೀರಿಡುತ್ತಿರುವ ಹೆತ್ತವರು

01/11/2023, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ಕಾಂಬೋಡಿಯಾ ಸೇರಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಯುವಕನೊಬ್ಬನನ್ನು ಮಾಲೀಕ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ.
ಎನ್.ಆರ್.ಪುರ ತಾಲೂಕಿನ
ಬಾಳೆಹೊನ್ನೂರಿನ ಮಹಲ್ಗೋಡು ಗ್ರಾಮದ ಅಶೋಕ್ ಕಾಂಬೋಡಿಯಾದಲ್ಲಿ ಬಂಧನಕ್ಕೀಡಾದ ಯುವಕ ಎಂದು ಗುರುತಿಸಲಾಗಿದೆ.
ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ವಿದೇಶದಲ್ಲಿ ಕೆಲಸದ ಆಸೆಗೆ ತೆರಳಿದ್ದ ಯುವಕನನ್ನು
ಮಾಲೀಕ ಬಂಧನದಲ್ಲಿಟ್ಟಿದ್ದಾನೆ. ನಾನು ಇಲ್ಲಿ ಕೆಲಸ ಮಾಡಲ್ಲ, ಭಾರತಕ್ಕೆ ವಾಪಸ್ ಹೋಗುತ್ತೇನೆ ಎಂದಾಗ ಮಾಲೀಕ ಯುವಕನಿಗೆ ಈ ವಿಚಿತ್ರ ಶಿಕ್ಷೆ ನೀಡಿದ್ದಾನೆ. ಯುವಕನನ್ನು ಕತ್ತಲು ಕೋಣೆಯಲ್ಲಿ ಕೂಡಿ ಹಾಕಿದ್ದಾನೆ. ಕೆಲಸ ಬಿಟ್ಟು ವಾಪಾಸ್ ಊರಿಗೆ ತೆರಳಬೇಕಾದರೆ 13 ಲಕ್ಷ ಹಣ ಬೇಡಿಕೆ ಇಟ್ಟಿದ್ದಾನೆ.
ಸುರೇಶ್ ಮತ್ತು‌ ಪ್ರೇಮಾ ದಂಪತಿಯ ಮೊದಲ ಪುತ್ರನಾದ ಅಶೋಕ್ ಇದೀಗ ವಿದೇಶದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದಾನೆ. ಮಗನ್ನು ನೆನೆದು ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಯುವಕನ ಪೋಷಕರು ಸೇರಿದಂತೆ ಕುಟುಂಬಸ್ಥರು, ಗ್ರಾಮಸ್ಥರು ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು