9:20 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಎಷ್ಟೆಲ್ಲ ಸರಕಾರಗಳು ಬಂದು ಹೋದರೂ ಕಳಸದಲ್ಲಿ ಜೋಳಿಗೆ ಇಂದಿಗೂ ಜೀವಂತ!: ಆಸ್ಪತ್ರೆ ಸೇರಲು ಅನಾರೋಗ್ಯಪೀಡಿತರನ್ನು ಇಲ್ಲಿ ಹೊತ್ತೇ ಸಾಗಬೇಕು!!

01/11/2023, 20:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆ ನಡೆದಿದೆ. ರಸ್ತೆ ಇಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ಕೊಂಡು ಹೋದ ಪ್ರಸಂಗ ಕಳಸ ತಾಲೂಕಿನ ಹಿನಾರಿ ಗ್ರಾಮದಲ್ಲಿ ನಡೆದಿದೆ.


ಜನರು ರಸ್ತೆ ಇಲ್ಲದೆ ಖಾಸಗಿ ಜಮೀನಿನಲ್ಲಿ ಓಡಾಡುತ್ತಾರೆ.
ಪಾರ್ಶ್ವವಾಯುಪೀಡಿತ ವೃದ್ದರೊಬ್ಬರನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಲಾಯಿತು.
ಒಂದೂವರೆ ಕಿಮೀನಲ್ಲಿ ಕ್ರಮಿಸಬಹುದಾದ ಹಾದಿಯನ್ನು ರಸ್ತೆ ಇಲ್ಲದೆ 16 ಕಿ.ಮೀ. ಸುತ್ತಿಕೊಂಡು ಬರಬೇಕಾಯಿತು. ಇರೋ ರಸ್ತೆಗೆ ಆಟೋ ಕೇಳಿದರೆ 1500-2000 ಬಾಡಿಗೆ ಕೇಳುತ್ತಾರೆ.
ರಸ್ತೆಗಾಗಿ ಮನವಿ ಮಾಡಿದ್ರೆ 3 ವರ್ಷದಿಂದ ಹಣ ಬಂದಿದೆ, ರಸ್ತೆ ಮಾಡ್ತೀವಿ ಅಂತಿದ್ದಾರೆ. ಅದರೆ ರಸ್ತೆ ಮಾಡಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು