4:49 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಎಷ್ಟೆಲ್ಲ ಸರಕಾರಗಳು ಬಂದು ಹೋದರೂ ಕಳಸದಲ್ಲಿ ಜೋಳಿಗೆ ಇಂದಿಗೂ ಜೀವಂತ!: ಆಸ್ಪತ್ರೆ ಸೇರಲು ಅನಾರೋಗ್ಯಪೀಡಿತರನ್ನು ಇಲ್ಲಿ ಹೊತ್ತೇ ಸಾಗಬೇಕು!!

01/11/2023, 20:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆ ನಡೆದಿದೆ. ರಸ್ತೆ ಇಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ಕೊಂಡು ಹೋದ ಪ್ರಸಂಗ ಕಳಸ ತಾಲೂಕಿನ ಹಿನಾರಿ ಗ್ರಾಮದಲ್ಲಿ ನಡೆದಿದೆ.


ಜನರು ರಸ್ತೆ ಇಲ್ಲದೆ ಖಾಸಗಿ ಜಮೀನಿನಲ್ಲಿ ಓಡಾಡುತ್ತಾರೆ.
ಪಾರ್ಶ್ವವಾಯುಪೀಡಿತ ವೃದ್ದರೊಬ್ಬರನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಲಾಯಿತು.
ಒಂದೂವರೆ ಕಿಮೀನಲ್ಲಿ ಕ್ರಮಿಸಬಹುದಾದ ಹಾದಿಯನ್ನು ರಸ್ತೆ ಇಲ್ಲದೆ 16 ಕಿ.ಮೀ. ಸುತ್ತಿಕೊಂಡು ಬರಬೇಕಾಯಿತು. ಇರೋ ರಸ್ತೆಗೆ ಆಟೋ ಕೇಳಿದರೆ 1500-2000 ಬಾಡಿಗೆ ಕೇಳುತ್ತಾರೆ.
ರಸ್ತೆಗಾಗಿ ಮನವಿ ಮಾಡಿದ್ರೆ 3 ವರ್ಷದಿಂದ ಹಣ ಬಂದಿದೆ, ರಸ್ತೆ ಮಾಡ್ತೀವಿ ಅಂತಿದ್ದಾರೆ. ಅದರೆ ರಸ್ತೆ ಮಾಡಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು