6:21 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಗೋ ಸಂರಕ್ಷಣೆಯ ಸಂಕಲ್ಪದ ಗೋ ರಥ ಯಾತ್ರೆ ವಾಮಂಜೂರಿಗೆ ಆಗಮನ: ಬರಮಾಡಿಕೊಂಡ ಶಾಸಕ ಡಾ. ಭರತ್ ಶೆಟ್ಟಿ

01/11/2023, 20:53

ವಾಮಂಜೂರು(reporterkarnataka.com): ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಬ್ರಹ್ಮಗಿರಿ ಬಂಟ್ವಾಳ ಇವರ ನೇತೃತ್ವದಲ್ಲಿ ಗೋ ಸಂರಕ್ಷಣೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಗೋ ರಥ ಯಾತ್ರೆಯ ಭವ್ಯ ರಥ ಇಂದು ವಾಮಂಜೂರಿಗೆ ಆಗಮಿಸಿತು.


ಮಂಗಳೂರು ಉತ್ತರ ಶಾಸಕರ ಡಾ.ವೈ.ಭರತ್ ಶೆಟ್ಟಿ ಅವರು ಸ್ವಾಗತಿಸಿ ಗೋ ಪೂಜೆ ನೆರವೇರಿಸಿದರು .ಈ ಸಂದರ್ಭ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಹಾಗೂ ಹಿಂದೂ ಬಾಂಧವರು ಪಾಲ್ಗೊಂಡು ಗೋ ಮಾತೆಯ ಆಶೀರ್ವಾದ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು