5:33 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮಂಗಳೂರು: ರೇಖಾ ಸುದೇಶ್ ರಾವ್ ಅವರ ‘ಹೊಂಬೆಳಕು’ ಕವನ ಸಂಕಲನ ಲೋಕಾರ್ಪಣೆ

02/11/2023, 16:47

ಮಂಗಳೂರು(reporterkarnataka.com): ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕ ಸಾಹಿತ್ಯೋತ್ಸವ ಸಮಾರಂಭದಲ್ಲಿ ನಗರದ ಮಂಗಳಾದೇವಿ ನಿವಾಸಿ ರೇಖಾ ಸುದೇಶ ರಾವ್ ಅವರ ಹೊಂಬೆಳಕು ಕವನ ಸಂಕಲನವನ್ನು ಪುರಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಮೂಡುಬಿದಿರೆಯ ಶ್ರೀಪತಿ ಭಟ್ ಲೋಕಾರ್ಪಣೆ ಮಾಡಿದರು. ಮಂಗಳೂರಿನ ವೈದ್ಯ, ಬರಹಗಾರ ಡಾ ಸುರೇಶ ನೆಗಳಗುಳಿ ಅವರು ಅವರ ಕೃತಿ ವಿಮರ್ಶೆ ಮಾಡುತ್ತಾ ಅದರೊಳಗಿನ ರಚನೆಯೊಂದನ್ನು ವಾಚಿಸಿದರು.
ಮುಂಬಯಿಯ ಸರ್ವ ಅರಸ ಶಟ್ಟಿ, ವಾಮನ್ ರಾವ್ ಬೇಕಲ್, ಕೊಳ್ಚಪ್ಪೆ ಗೋವಿಂದ ಭಟ್,ರಾಧಾ ಕೃಷ್ಣ ಉಳಿಯತ್ತಡ್ಕ, ವೀಣಾ ಕಾರಂತ್ , ಜಯಾನಂದ ಪೆರಾಜೆ ಹಾಗೂ ಪಿ.ವಿ ಪ್ರದೀಪ್ ಕುಮಾರ್ ವೇದಿಕೆಯಲ್ಲಿದ್ದರು. ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ,ರತ್ನಾ ಭಟ್,ಕಲ್ಲಚ್ವು ಮಹೇಶ್ ನಾಯಕ್ , ಚುಸಾಪ ಅಧ್ಯಕ್ಷ ಜಿ.ಕೆ ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ‌ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ ,ವಾಮನ ರಾವ್ ಬೇಕಲ್,ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು
ಇದೇ ಸಮಾರಂಭದಲ್ಲಿ 50 ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು