4:54 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ…

ಇತ್ತೀಚಿನ ಸುದ್ದಿ

ಮಂಗಳೂರು: ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

03/11/2023, 22:15

ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ ಮತ್ತು 50 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಬೊಳುವಾರು ನಿವಾಸಿ ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಬಹುಮುಖ ಪ್ರತಿಭೆ ನೆಲೆಯಲ್ಲಿ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷ ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಂತಾ ಪುತ್ತೂರು ಅವರನ್ನು ಗೌರವಿಸಲಾಯಿತು. ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್, ಕಾಸರಗೋಡು ಕನ್ನಡ ಭವನದ ಅಧ್ಯಕ್ಷ ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ,ದ.ಕ.ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಹಿರಿಯ ಸಾಹಿತಿ ಜಯಾನಂದ ಪೆರಾಜೆ, ಪಿಂಗಾರ ಪತ್ರಿಕೆ ಸಂಪಾದಕ ರೇಮಂಡ್ ಡಿಕೂನ ತಾಕೋಡೆ,ಮಂಗಳೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಡಾ.ಕೊಳ್ಚಪ್ಪೆ ಗೋವಿಂದ ಭಟ್, ಸಂತೋಷ್ ಕುಮಾರ್ ಹೆಗಡೆ, ಕವಯಿತ್ರಿ ರೇಖಾಸುದೇಶ್ ರಾವ್ , ವೀಣಾ ಕಾರಂತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು