4:33 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಪರಿಶ್ರಮ: ಕ್ಷೇತ್ರದಲ್ಲಿ ಪ್ರಗತಿ, ಹಲವು ಜನಪರ ಯೋಜನೆ ಕಾರ್ಯಗತ

01/08/2021, 08:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಗ್ರಾಮೀಣ ಪ್ರದೇಶದಲ್ಲಿ ಬಹಳ ಫೇಮಸ್. ಇದಕ್ಕೆಲ್ಲ ಕಾರಣ ಅವರ ಜನಪರ ನಿಲುವು ಹಾಗೂ ಜನಪರ ಯೋಜನೆಯಾಗಿದೆ. ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಕೊರೊನಾದ ಕಷ್ಟಕಾಲದ ನಡುವೆಯೂ ಸ್ವಲ್ಪ ವಿಶ್ರಾಂತಿ ಇಲ್ಲದೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕ್ಷೇತ್ರದುದ್ಧಕ್ಕೂ ಜನರಾಡಿಕೊಳ್ಳುತ್ತಿದ್ದಾರೆ.

ಶಾಸಕರ ಸ್ಥಳೀಯ ಅನುದಾನದಡಿ 43.50 ಲಕ್ಷ ರೂ ವೆಚ್ಚದಲ್ಲಿ 5 ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ.

ನಬಾರ್ಡ್ ಅನುದಾನದಡಿಯಲ್ಲಿ 38 ಲಕ್ಷ  ರೂ.ವೆಚ್ಚದಲ್ಲಿ ಪಶು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ.

ಸಿಡಿಲು ಬಡಿದು ಮೃತರಾದ ಜಿಂದಮ್ಮ ಗಂಜಮ್ ಶರವಲೀ ಕುಟುಂಬಕ್ಕೆ ಶಾಸಕರು 5 ಲಕ್ಷ ರೂ. ಪರಿಹಾರ ಒದಗಿಸಿದ್ದಾರೆ. ಜೆ ಮಲ್ಲಪೂರ ಗ್ರಾಮದಲ್ಲಿ ಕೆಕೆಆರ್ ಡಿಬಿ ಅನುದಾನದಡಿ 10.50 ಲಕ್ಷ ರೂ. ವೆಚ್ಚದಲ್ಲಿ  ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ. ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ವಿತರಣೆ ನಡೆದಿದೆ. ಇದೆಲ್ಲ ಶಾಸಕರ ಜನಪರ ಕಾರ್ಯವೈಖರಿ ಎಂದು ಕ್ಷೇತ್ರದ ಜನತೆ ಹೇಳಿಕೊಳ್ಳುತ್ತಿದ್ದಾರೆ. 

ಸಂದರ್ಭದಲ್ಲಿ ಅಧಿಕಾರಿಗಳು  ಊರಿನ ಹಿರಿಯ ಮುಖಂಡರು, ಗ್ರಾಪಂ, ಅಧ್ಯಕ್ಷರು, ಸದಸ್ಯರು ಸುತ್ತ ಮುತ್ತಲಿನ ಹಿರಿಯ ಮುಖಂಡರು ಗ್ರಾಮಸ್ಥರು  ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು