1:09 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಪರಿಶ್ರಮ: ಕ್ಷೇತ್ರದಲ್ಲಿ ಪ್ರಗತಿ, ಹಲವು ಜನಪರ ಯೋಜನೆ ಕಾರ್ಯಗತ

01/08/2021, 08:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಗ್ರಾಮೀಣ ಪ್ರದೇಶದಲ್ಲಿ ಬಹಳ ಫೇಮಸ್. ಇದಕ್ಕೆಲ್ಲ ಕಾರಣ ಅವರ ಜನಪರ ನಿಲುವು ಹಾಗೂ ಜನಪರ ಯೋಜನೆಯಾಗಿದೆ. ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಕೊರೊನಾದ ಕಷ್ಟಕಾಲದ ನಡುವೆಯೂ ಸ್ವಲ್ಪ ವಿಶ್ರಾಂತಿ ಇಲ್ಲದೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕ್ಷೇತ್ರದುದ್ಧಕ್ಕೂ ಜನರಾಡಿಕೊಳ್ಳುತ್ತಿದ್ದಾರೆ.

ಶಾಸಕರ ಸ್ಥಳೀಯ ಅನುದಾನದಡಿ 43.50 ಲಕ್ಷ ರೂ ವೆಚ್ಚದಲ್ಲಿ 5 ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ.

ನಬಾರ್ಡ್ ಅನುದಾನದಡಿಯಲ್ಲಿ 38 ಲಕ್ಷ  ರೂ.ವೆಚ್ಚದಲ್ಲಿ ಪಶು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ.

ಸಿಡಿಲು ಬಡಿದು ಮೃತರಾದ ಜಿಂದಮ್ಮ ಗಂಜಮ್ ಶರವಲೀ ಕುಟುಂಬಕ್ಕೆ ಶಾಸಕರು 5 ಲಕ್ಷ ರೂ. ಪರಿಹಾರ ಒದಗಿಸಿದ್ದಾರೆ. ಜೆ ಮಲ್ಲಪೂರ ಗ್ರಾಮದಲ್ಲಿ ಕೆಕೆಆರ್ ಡಿಬಿ ಅನುದಾನದಡಿ 10.50 ಲಕ್ಷ ರೂ. ವೆಚ್ಚದಲ್ಲಿ  ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ. ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ವಿತರಣೆ ನಡೆದಿದೆ. ಇದೆಲ್ಲ ಶಾಸಕರ ಜನಪರ ಕಾರ್ಯವೈಖರಿ ಎಂದು ಕ್ಷೇತ್ರದ ಜನತೆ ಹೇಳಿಕೊಳ್ಳುತ್ತಿದ್ದಾರೆ. 

ಸಂದರ್ಭದಲ್ಲಿ ಅಧಿಕಾರಿಗಳು  ಊರಿನ ಹಿರಿಯ ಮುಖಂಡರು, ಗ್ರಾಪಂ, ಅಧ್ಯಕ್ಷರು, ಸದಸ್ಯರು ಸುತ್ತ ಮುತ್ತಲಿನ ಹಿರಿಯ ಮುಖಂಡರು ಗ್ರಾಮಸ್ಥರು  ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು