2:34 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಉದ್ಘಾಟನೆ

05/11/2023, 20:06

ಮಂಗಳೂರು(reporterkarnataka.com): ಇಲ್ಲಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಹೊಸತಾಗಿ ಆರಂಭವಾಗಿದೆ.
ಭಾನುವಾರ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭದಲ್ಲಿ 13 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಇದರ ಉದ್ಘಾಟನೆ ನೆರವೇರಿತು.
ಬಲಿ ಪೂಜೆಯ ನೇತೃತ್ವವನ್ನು ಚರ್ಚಿನ ಪ್ರಧಾನ ಗುರು ಫಾ. ಆಲ್ಬನ್ ಡಿಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಸಂಘದ ನಿರ್ದೇಶಕ ಫಾ. ಪ್ರಕಾಶ್ ಲೋಬೊ ಅವರು ಸಂಘಟನೆಯ ಧ್ಯೇಯ, ಸದಸ್ಯರ ನಡವಳಿಕೆ, ಸಮಾಜ ಸೇವೆ ಮತ್ತು ನಿರಂತರ ಪ್ರಾರ್ಥನೆಯ ಬಗ್ಗೆ ವಿವರಿಸಿದರು.
ಇನ್ನೋರ್ವ ಧರ್ಮಗುರು ಫಾ. ಡೆರಿಲ್ ಫೆರ್ನಾಂಡಿಸ್ ಬಲಿಪೂಜೆಯ ಸಹ ಭಾಗಿತ್ವ ವಹಿಸಿದ್ದರು.ಸಂಘದ ಅಧ್ಯಕ್ಷ ಶುಭಾರ್ಟ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು