8:47 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಉದ್ಘಾಟನೆ

05/11/2023, 20:06

ಮಂಗಳೂರು(reporterkarnataka.com): ಇಲ್ಲಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಹೊಸತಾಗಿ ಆರಂಭವಾಗಿದೆ.
ಭಾನುವಾರ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭದಲ್ಲಿ 13 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಇದರ ಉದ್ಘಾಟನೆ ನೆರವೇರಿತು.
ಬಲಿ ಪೂಜೆಯ ನೇತೃತ್ವವನ್ನು ಚರ್ಚಿನ ಪ್ರಧಾನ ಗುರು ಫಾ. ಆಲ್ಬನ್ ಡಿಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಸಂಘದ ನಿರ್ದೇಶಕ ಫಾ. ಪ್ರಕಾಶ್ ಲೋಬೊ ಅವರು ಸಂಘಟನೆಯ ಧ್ಯೇಯ, ಸದಸ್ಯರ ನಡವಳಿಕೆ, ಸಮಾಜ ಸೇವೆ ಮತ್ತು ನಿರಂತರ ಪ್ರಾರ್ಥನೆಯ ಬಗ್ಗೆ ವಿವರಿಸಿದರು.
ಇನ್ನೋರ್ವ ಧರ್ಮಗುರು ಫಾ. ಡೆರಿಲ್ ಫೆರ್ನಾಂಡಿಸ್ ಬಲಿಪೂಜೆಯ ಸಹ ಭಾಗಿತ್ವ ವಹಿಸಿದ್ದರು.ಸಂಘದ ಅಧ್ಯಕ್ಷ ಶುಭಾರ್ಟ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು