1:32 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಉದ್ಘಾಟನೆ

05/11/2023, 20:06

ಮಂಗಳೂರು(reporterkarnataka.com): ಇಲ್ಲಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಹೊಸತಾಗಿ ಆರಂಭವಾಗಿದೆ.
ಭಾನುವಾರ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭದಲ್ಲಿ 13 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಇದರ ಉದ್ಘಾಟನೆ ನೆರವೇರಿತು.
ಬಲಿ ಪೂಜೆಯ ನೇತೃತ್ವವನ್ನು ಚರ್ಚಿನ ಪ್ರಧಾನ ಗುರು ಫಾ. ಆಲ್ಬನ್ ಡಿಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಸಂಘದ ನಿರ್ದೇಶಕ ಫಾ. ಪ್ರಕಾಶ್ ಲೋಬೊ ಅವರು ಸಂಘಟನೆಯ ಧ್ಯೇಯ, ಸದಸ್ಯರ ನಡವಳಿಕೆ, ಸಮಾಜ ಸೇವೆ ಮತ್ತು ನಿರಂತರ ಪ್ರಾರ್ಥನೆಯ ಬಗ್ಗೆ ವಿವರಿಸಿದರು.
ಇನ್ನೋರ್ವ ಧರ್ಮಗುರು ಫಾ. ಡೆರಿಲ್ ಫೆರ್ನಾಂಡಿಸ್ ಬಲಿಪೂಜೆಯ ಸಹ ಭಾಗಿತ್ವ ವಹಿಸಿದ್ದರು.ಸಂಘದ ಅಧ್ಯಕ್ಷ ಶುಭಾರ್ಟ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು