4:43 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಭೀಕರ ಬರಗಾಲ ಹೋಗಲಾಡಿಸಲು ದೇವರಲ್ಲಿ ಪ್ರಾರ್ಥಿಸಿ ಅನ್ನ ಸಂತರ್ಪಣೆ: ಮಸ್ಕಿ ಜನತೆಗೆ ನಾಗರತ್ನ ಅವನಿಕ ಕೊಡುಗೆ

07/11/2023, 19:51

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಸೃಷ್ಟಿ ಎಂಟರ್ಪ್ರೈಸ್ ಅವರ ಸತ್ಯ ಧ್ವನಿ ಪತ್ರಿಕೆ ಬಳಗದ ಗೌರವ ಸಂಪಾದಕರಾದ ಡಾ. ನಾಗರತ್ನ ಅವನಿಕ ಅವರು ಜನತೆ ಹಾಗೂ ತಮ್ಮ ಅಭಿಮಾನಿಗಳಿಗೆ ಅಂತರಗಂಗೆ ಟ್ರಸ್ಟ್ ಸೃಷ್ಟಿ ಎಂಟರ್ಪ್ರೈಸಸ್ ಹೆಸರಲ್ಲಿ ಅನ್ನಸಂತರ್ಪಣೆ ಮಾಡಿದರು.
ಮಳೆ ಕೈಕೊಟ್ಟಿರುವುದರಿಂದ ನಾಡಿನ ಸಾರ್ವಜನಿಕರು ಗುಳೇ ಹೋಗದನ್ನು ತಪ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರಿಗೆ ಉದ್ಯೋಗ ಕೊಡಿಸಬೇಕು. ಹಿಂಗಾರು ಮಳೆ ಜೋಳ ಕಡಲೆ ಗೋಧಿ ಬೆಳೆಗಳಾದರು ಬರಲಿ ಎಂದು ಪ್ರಾರ್ಥಿಸಲಾಯಿತು.
ರೈತರು ಸಂಕಟದಲ್ಲಿದ್ದಾರೆ. ಜಾನುವಾರ ಸ್ಥಿತಿ ಗಂಭೀರವಾಗಿರುವುದರಿಂದ ಭಗವಂತನಲ್ಲಿ ಪ್ರಾರ್ಥನೆ, ಪೂಜೆ ಮಾಡಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ.
ಸತ್ಯ ಧ್ವನಿ ಪತ್ರಿಕಾ ಬಳಗ ಹಾಗೂ ಮಹಿಳಾ ಧ್ವನಿ ಪತ್ರಿಕಾ ಬಳಗ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು