6:01 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಭೀಕರ ಬರಗಾಲ ಹೋಗಲಾಡಿಸಲು ದೇವರಲ್ಲಿ ಪ್ರಾರ್ಥಿಸಿ ಅನ್ನ ಸಂತರ್ಪಣೆ: ಮಸ್ಕಿ ಜನತೆಗೆ ನಾಗರತ್ನ ಅವನಿಕ ಕೊಡುಗೆ

07/11/2023, 19:51

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಸೃಷ್ಟಿ ಎಂಟರ್ಪ್ರೈಸ್ ಅವರ ಸತ್ಯ ಧ್ವನಿ ಪತ್ರಿಕೆ ಬಳಗದ ಗೌರವ ಸಂಪಾದಕರಾದ ಡಾ. ನಾಗರತ್ನ ಅವನಿಕ ಅವರು ಜನತೆ ಹಾಗೂ ತಮ್ಮ ಅಭಿಮಾನಿಗಳಿಗೆ ಅಂತರಗಂಗೆ ಟ್ರಸ್ಟ್ ಸೃಷ್ಟಿ ಎಂಟರ್ಪ್ರೈಸಸ್ ಹೆಸರಲ್ಲಿ ಅನ್ನಸಂತರ್ಪಣೆ ಮಾಡಿದರು.
ಮಳೆ ಕೈಕೊಟ್ಟಿರುವುದರಿಂದ ನಾಡಿನ ಸಾರ್ವಜನಿಕರು ಗುಳೇ ಹೋಗದನ್ನು ತಪ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರಿಗೆ ಉದ್ಯೋಗ ಕೊಡಿಸಬೇಕು. ಹಿಂಗಾರು ಮಳೆ ಜೋಳ ಕಡಲೆ ಗೋಧಿ ಬೆಳೆಗಳಾದರು ಬರಲಿ ಎಂದು ಪ್ರಾರ್ಥಿಸಲಾಯಿತು.
ರೈತರು ಸಂಕಟದಲ್ಲಿದ್ದಾರೆ. ಜಾನುವಾರ ಸ್ಥಿತಿ ಗಂಭೀರವಾಗಿರುವುದರಿಂದ ಭಗವಂತನಲ್ಲಿ ಪ್ರಾರ್ಥನೆ, ಪೂಜೆ ಮಾಡಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ.
ಸತ್ಯ ಧ್ವನಿ ಪತ್ರಿಕಾ ಬಳಗ ಹಾಗೂ ಮಹಿಳಾ ಧ್ವನಿ ಪತ್ರಿಕಾ ಬಳಗ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು