11:27 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಭೀಕರ ಬರಗಾಲ ಹೋಗಲಾಡಿಸಲು ದೇವರಲ್ಲಿ ಪ್ರಾರ್ಥಿಸಿ ಅನ್ನ ಸಂತರ್ಪಣೆ: ಮಸ್ಕಿ ಜನತೆಗೆ ನಾಗರತ್ನ ಅವನಿಕ ಕೊಡುಗೆ

07/11/2023, 19:51

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಸೃಷ್ಟಿ ಎಂಟರ್ಪ್ರೈಸ್ ಅವರ ಸತ್ಯ ಧ್ವನಿ ಪತ್ರಿಕೆ ಬಳಗದ ಗೌರವ ಸಂಪಾದಕರಾದ ಡಾ. ನಾಗರತ್ನ ಅವನಿಕ ಅವರು ಜನತೆ ಹಾಗೂ ತಮ್ಮ ಅಭಿಮಾನಿಗಳಿಗೆ ಅಂತರಗಂಗೆ ಟ್ರಸ್ಟ್ ಸೃಷ್ಟಿ ಎಂಟರ್ಪ್ರೈಸಸ್ ಹೆಸರಲ್ಲಿ ಅನ್ನಸಂತರ್ಪಣೆ ಮಾಡಿದರು.
ಮಳೆ ಕೈಕೊಟ್ಟಿರುವುದರಿಂದ ನಾಡಿನ ಸಾರ್ವಜನಿಕರು ಗುಳೇ ಹೋಗದನ್ನು ತಪ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರಿಗೆ ಉದ್ಯೋಗ ಕೊಡಿಸಬೇಕು. ಹಿಂಗಾರು ಮಳೆ ಜೋಳ ಕಡಲೆ ಗೋಧಿ ಬೆಳೆಗಳಾದರು ಬರಲಿ ಎಂದು ಪ್ರಾರ್ಥಿಸಲಾಯಿತು.
ರೈತರು ಸಂಕಟದಲ್ಲಿದ್ದಾರೆ. ಜಾನುವಾರ ಸ್ಥಿತಿ ಗಂಭೀರವಾಗಿರುವುದರಿಂದ ಭಗವಂತನಲ್ಲಿ ಪ್ರಾರ್ಥನೆ, ಪೂಜೆ ಮಾಡಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ.
ಸತ್ಯ ಧ್ವನಿ ಪತ್ರಿಕಾ ಬಳಗ ಹಾಗೂ ಮಹಿಳಾ ಧ್ವನಿ ಪತ್ರಿಕಾ ಬಳಗ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು