4:37 AM Thursday31 - July 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ಭೀಕರ ಬರಗಾಲ ಹೋಗಲಾಡಿಸಲು ದೇವರಲ್ಲಿ ಪ್ರಾರ್ಥಿಸಿ ಅನ್ನ ಸಂತರ್ಪಣೆ: ಮಸ್ಕಿ ಜನತೆಗೆ ನಾಗರತ್ನ ಅವನಿಕ ಕೊಡುಗೆ

07/11/2023, 19:51

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಸೃಷ್ಟಿ ಎಂಟರ್ಪ್ರೈಸ್ ಅವರ ಸತ್ಯ ಧ್ವನಿ ಪತ್ರಿಕೆ ಬಳಗದ ಗೌರವ ಸಂಪಾದಕರಾದ ಡಾ. ನಾಗರತ್ನ ಅವನಿಕ ಅವರು ಜನತೆ ಹಾಗೂ ತಮ್ಮ ಅಭಿಮಾನಿಗಳಿಗೆ ಅಂತರಗಂಗೆ ಟ್ರಸ್ಟ್ ಸೃಷ್ಟಿ ಎಂಟರ್ಪ್ರೈಸಸ್ ಹೆಸರಲ್ಲಿ ಅನ್ನಸಂತರ್ಪಣೆ ಮಾಡಿದರು.
ಮಳೆ ಕೈಕೊಟ್ಟಿರುವುದರಿಂದ ನಾಡಿನ ಸಾರ್ವಜನಿಕರು ಗುಳೇ ಹೋಗದನ್ನು ತಪ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರಿಗೆ ಉದ್ಯೋಗ ಕೊಡಿಸಬೇಕು. ಹಿಂಗಾರು ಮಳೆ ಜೋಳ ಕಡಲೆ ಗೋಧಿ ಬೆಳೆಗಳಾದರು ಬರಲಿ ಎಂದು ಪ್ರಾರ್ಥಿಸಲಾಯಿತು.
ರೈತರು ಸಂಕಟದಲ್ಲಿದ್ದಾರೆ. ಜಾನುವಾರ ಸ್ಥಿತಿ ಗಂಭೀರವಾಗಿರುವುದರಿಂದ ಭಗವಂತನಲ್ಲಿ ಪ್ರಾರ್ಥನೆ, ಪೂಜೆ ಮಾಡಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ.
ಸತ್ಯ ಧ್ವನಿ ಪತ್ರಿಕಾ ಬಳಗ ಹಾಗೂ ಮಹಿಳಾ ಧ್ವನಿ ಪತ್ರಿಕಾ ಬಳಗ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು