6:08 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮೂಲ ಸೌಕರ್ಯ ಒದಗಿಸದ ಜನಪ್ರತಿನಿಧಿಗಳು, ಅಧಿಕಾರಿಗಳು!: ಕರ್ಕೇಶ್ವರ-ಗಬ್ಬೂರು ರಸ್ತೆ, ಮಲೆನಾಡಿಗರಿಂದಲೇ ದುರಸ್ತಿ!!

08/11/2023, 10:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ-ಗಬ್ಬೂರು ರಸ್ತೆಯನ್ನು ಸ್ಥಳೀಯರೇ ಸೇರಿ ದುರಸ್ತಿ ಮಾಡಿದ ಘಟನೆ ನಡೆದಿದೆ.
ತಮ್ಮ ಊರಿನ ರಸ್ತೆಯನ್ನ ತಾವೇ ಹಣ ಹಾಕಿ ಹಳ್ಖಿಗರು
ದುರಸ್ಥಿ ಮಾಡಿದ್ದಾರೆ. ಜನಪ್ರತಿನಿಧಿಗಳಿಗೆ ಹಾಗೂ
ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ನೋ ಯೂಸ್ ಎಂದು ಹೇಳುವ ಸ್ಥಳೀಯರು ತಾವೇ ಹಣ ಹಾಕಿ, ಮಣ್ಣು ತರಿಸಿಕೊಂಡು ರಸ್ತೆ ದುರಸ್ತಿ ಮಾಡಿದ್ದಾರೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಗೆ ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಳೆದ ಬಾರಿ ಕೆಲಸಕ್ಕೆ ಜೀವರಾಜ್ ಕೆಲಸ ಮಾಡಲು ಬಿಡುತ್ತಿಲ್ಲ ಎನ್ನುತ್ತಿದ್ರಿ. ಈಗ ಯಾರು ನಿಮಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಹಳ್ಳಿಗರು ಪ್ರಶ್ನೆ ಮಾಡಿದ್ದಾರೆ.
ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರಿಗೆ ಮಲೆನಾಡಿಗರ ಪ್ರಶ್ನೆ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು