4:45 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮೂಲ ಸೌಕರ್ಯ ಒದಗಿಸದ ಜನಪ್ರತಿನಿಧಿಗಳು, ಅಧಿಕಾರಿಗಳು!: ಕರ್ಕೇಶ್ವರ-ಗಬ್ಬೂರು ರಸ್ತೆ, ಮಲೆನಾಡಿಗರಿಂದಲೇ ದುರಸ್ತಿ!!

08/11/2023, 10:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ-ಗಬ್ಬೂರು ರಸ್ತೆಯನ್ನು ಸ್ಥಳೀಯರೇ ಸೇರಿ ದುರಸ್ತಿ ಮಾಡಿದ ಘಟನೆ ನಡೆದಿದೆ.
ತಮ್ಮ ಊರಿನ ರಸ್ತೆಯನ್ನ ತಾವೇ ಹಣ ಹಾಕಿ ಹಳ್ಖಿಗರು
ದುರಸ್ಥಿ ಮಾಡಿದ್ದಾರೆ. ಜನಪ್ರತಿನಿಧಿಗಳಿಗೆ ಹಾಗೂ
ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ನೋ ಯೂಸ್ ಎಂದು ಹೇಳುವ ಸ್ಥಳೀಯರು ತಾವೇ ಹಣ ಹಾಕಿ, ಮಣ್ಣು ತರಿಸಿಕೊಂಡು ರಸ್ತೆ ದುರಸ್ತಿ ಮಾಡಿದ್ದಾರೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಗೆ ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಳೆದ ಬಾರಿ ಕೆಲಸಕ್ಕೆ ಜೀವರಾಜ್ ಕೆಲಸ ಮಾಡಲು ಬಿಡುತ್ತಿಲ್ಲ ಎನ್ನುತ್ತಿದ್ರಿ. ಈಗ ಯಾರು ನಿಮಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಹಳ್ಳಿಗರು ಪ್ರಶ್ನೆ ಮಾಡಿದ್ದಾರೆ.
ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರಿಗೆ ಮಲೆನಾಡಿಗರ ಪ್ರಶ್ನೆ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು