10:33 AM Friday16 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಕಾಡಾನೆ ದಾಳಿಗೆ ಮಹಿಳೆ ಬಲಿ: ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರಿಂದ ಭಾರೀ ಪ್ರತಿಭಟನೆ; ಶಾಸಕಿ ನಯನಾ ಮೋಟಮ್ಮ ಭೇಟಿ

08/11/2023, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಿನಲ್ಲಿ 2 ತಿಂಗಳ‌ ಅವಧಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ ಹಿನ್ನೆಲೆಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.


ಆಲ್ದೂರು ಅರಣ್ಯ ಇಲಾಖೆ ಬಳಿ ಹಳ್ಳಿಗರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಭೇಟಿ ನೀಡಿ ಮಾತುಕತೆ ನಡೆಸಿದರು.
ಶಾಸಕರ ಎದುರು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರಹಾಕಿದರು.
ಬೆಳಗ್ಗೆ ಕಾಡಾನೆ ದಾಳಿಗೆ 45ರ ಹರೆಯ ಮೀನಾ ಸಾವನ್ನಪ್ಪಿದ್ದರು. 2 ತಿಂಗಳ ಹಿಂದೆ ಅರೆನೂರು ಬಳಿ ಚಿನ್ನಿ ಎಂಬುವರು ಕಾಡಾನೆಗೆ ಬಲಿಯಾಗಿದ್ದರು.
ನಿಮಗೆ ಇನ್ನೆಷ್ಟು ಬಲಿ ಬೇಕು ಎಂದು ಅಧಿಕಾರಿಗಳಲ್ಲಿ ನಾಗರಿಕರು ಆಕ್ರೋಶದಿಂದ ಕೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು