9:14 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಓದುವ ಛಲಕ್ಕೆ ದೊರೆತ ಮನ್ನಣೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ದೇವೇಂದ್ರಮ್ಮಗೆ ಗೌರವ ಡಾಕ್ಟರೇಟ್

08/11/2023, 20:51

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ರಾಯಚೂರು

info.reporterkarnataka@gmail.com

ರಾಯಚೂರು ಮಸ್ಕಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ದೇವೇಂದ್ರಮ್ಮ ಅವರಿಗೆ ಇಂಟರ್ ನ್ಯಾಷನಲ್
ಹ್ಯೂಮನ್ ಡೆವಲಪ್ ಮೆಂಟ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿದೆ.

ದೇವೇಂದ್ರಮ್ಮ ಮೊದಲು ನಿರ್ವಾಹಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 13- 14 ತಾಸು ಡ್ಯೂಟಿ ಮಾಡಿಯೂ ಓದು ಬರಹದಲ್ಲಿ ಆಸಕ್ತಿ ಉಳಿಸಿಕೊಂಡಿದ್ದರು. ಕಲಿಯುವ ತನ್ನ ಬಯಕೆಯನ್ನು ಸಂಸ್ಥೆಯ ಮೇಲಾಧಿಕಾರಿಗಳಲ್ಲಿ ಹೇಳಿಕೊಂಡಿದ್ದರು.
ಕರ್ತವ್ಯಕ್ಕೆ ಅಡ್ಡಿಯಾಗದಂತೆ ಓದ ಮುಂದುವರಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ
ನಿಗಮದ ಡಿಫೋ ಮ್ಯಾನೇಜರ್ ಡಿಟಿಓ, ಡಿಸಿ, ಬಿಟಿಎಂ ಹಾಗೂ ಎಂಡಿ ಅವರಿಗೆ ವಂದನೆ ಸಲ್ಲಿಸುತ್ತಾರೆ.
ನನ್ನ ಕರ್ತವ್ಯದ ಜೊತೆಗೆ ಬಿಎ ಪದವಿ ಎಂಎ ಸ್ನಾತಕೋತ್ತರ ಓದಲು ಅವಕಾಶ ನೀಡಿ ಪ್ರೋತ್ಸಾಹ ಮೇಲಾಧಿಕಾರಿಗಳಿಗೆ ಹಾಗೂ ಎಲ್ಲ ಸಿಬ್ಬಂದಿಗಳಿಗೆ ಅವರು ವಂದನೆ ಸಲ್ಲಿಸುತ್ತಾರೆ.
ಹಾಗೆ ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ ಯಲ್ಲಿ ಮಹಿಳಾ ಪದಾಧಿಕಾರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು