10:03 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಓದುವ ಛಲಕ್ಕೆ ದೊರೆತ ಮನ್ನಣೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ದೇವೇಂದ್ರಮ್ಮಗೆ ಗೌರವ ಡಾಕ್ಟರೇಟ್

08/11/2023, 20:51

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ರಾಯಚೂರು

info.reporterkarnataka@gmail.com

ರಾಯಚೂರು ಮಸ್ಕಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ದೇವೇಂದ್ರಮ್ಮ ಅವರಿಗೆ ಇಂಟರ್ ನ್ಯಾಷನಲ್
ಹ್ಯೂಮನ್ ಡೆವಲಪ್ ಮೆಂಟ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿದೆ.

ದೇವೇಂದ್ರಮ್ಮ ಮೊದಲು ನಿರ್ವಾಹಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 13- 14 ತಾಸು ಡ್ಯೂಟಿ ಮಾಡಿಯೂ ಓದು ಬರಹದಲ್ಲಿ ಆಸಕ್ತಿ ಉಳಿಸಿಕೊಂಡಿದ್ದರು. ಕಲಿಯುವ ತನ್ನ ಬಯಕೆಯನ್ನು ಸಂಸ್ಥೆಯ ಮೇಲಾಧಿಕಾರಿಗಳಲ್ಲಿ ಹೇಳಿಕೊಂಡಿದ್ದರು.
ಕರ್ತವ್ಯಕ್ಕೆ ಅಡ್ಡಿಯಾಗದಂತೆ ಓದ ಮುಂದುವರಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ
ನಿಗಮದ ಡಿಫೋ ಮ್ಯಾನೇಜರ್ ಡಿಟಿಓ, ಡಿಸಿ, ಬಿಟಿಎಂ ಹಾಗೂ ಎಂಡಿ ಅವರಿಗೆ ವಂದನೆ ಸಲ್ಲಿಸುತ್ತಾರೆ.
ನನ್ನ ಕರ್ತವ್ಯದ ಜೊತೆಗೆ ಬಿಎ ಪದವಿ ಎಂಎ ಸ್ನಾತಕೋತ್ತರ ಓದಲು ಅವಕಾಶ ನೀಡಿ ಪ್ರೋತ್ಸಾಹ ಮೇಲಾಧಿಕಾರಿಗಳಿಗೆ ಹಾಗೂ ಎಲ್ಲ ಸಿಬ್ಬಂದಿಗಳಿಗೆ ಅವರು ವಂದನೆ ಸಲ್ಲಿಸುತ್ತಾರೆ.
ಹಾಗೆ ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ ಯಲ್ಲಿ ಮಹಿಳಾ ಪದಾಧಿಕಾರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು