11:37 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ಕಾಳಜಿ ಕೇಂದ್ರಕ್ಕೆ ತಹಶೀಲ್ದಾರ್ ಭೇಟಿ: ಸಂತ್ರಸ್ತರಿಗೆ ಆಳಲು ಆಲಿಕೆ; ಶೀಘ್ರ ಪರಿಹಾರದ ಭರವಸೆ

01/08/2021, 19:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಹಲ್ಯಾಳ ಗ್ರಾಮದ ಗಂಜಿ ಕೇಂದ್ರದಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಭಾನುವಾರ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್ ಭೇಟಿ ಮಾಡಿ ಜನರಿಗೆ ಶೀಘ್ರವೇ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕಣ್ಣ ಶೇಗುಣಸಿ ಮಾತನಾಡಿ, ಈಗಾಗಲೇ ನಮ್ಮ ಗ್ರಾಮ ಭಾಗಶಃ ಮುಳುಗಡೆಯಾಗಿದ್ದು ದಯವಿಟ್ಟು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಹಾಗೂ ಮುಖ್ಯಮಂತ್ರಿಗಳು ಇತ್ತಕಡೆ ಗಮನ ಹರಿಸಿ ನಮ್ಮ ಗ್ರಾಮವನ್ನು  ಸಂಪೂರ್ಣ ಮುಳುಗಡೆ ಗ್ರಾಮ ಘೋಷಿಸಿ ಶೀಘ್ರವೇ ಪರಿಹಾರ ಘೋಷಿಸಬೇಕು ಎಂದರು.

ನಂತರ ಮಾತನಾಡಿದ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಈಗಾಗಲೇ ಕಾಳಜಿ ಕೇಂದ್ರದಲ್ಲಿ ದನಗಳಿಗೆ ಮೇವು ಹಾಗೂ ಆಹಾರದ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ. ಆದಷ್ಟು ಬೇಗ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಾಗಿ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಮಣಿ, ವಿಠ್ಠಲ್ ಕಾಂಬಳೆ, ಶಶಿಕಾಂತ್ ದಳವಾಯಿ, ವಿಠ್ಠಲ್ ಮಂಗಸೂಳಿ, ನೋಡಲ್ ಅಧಿಕಾರಿ ನಟರಾಜ್ ಮದರಗಾಂವ, ಗ್ರಾಮ ಲೆಕ್ಕಾಧಿಕಾರಿ   ಶಿವಾನಂದ ಜಾಯಗೋಣಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು