9:39 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು…

ಇತ್ತೀಚಿನ ಸುದ್ದಿ

ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: 19ರಂದು ಪ್ರದಾನ

10/11/2023, 10:03

ಮಂಗಳೂರು(reporterkarnataka.com): ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಶಿವಮೊಗ್ಗ ಕೊಡಮಾಡುವ 2023ನೇ ಸಾಲಿನ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ಕ್ಷಾರ ತಜ್ಞ ವೈದ್ಯ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಅವರನ್ನು ಆಯ್ಕೆ ಮಾಡಲಾಗಿದೆ.
ಇದೇ ನವೆಂಬರ್ 19ರಂದು ಕರ್ನಾಟಕ ಸಂಘದ ಸಭಾ ಭವನದಲ್ಲಿ ನಡೆಯುವ ಕರುನಾಡು ಸಾಮರಸ್ಯ ಕಾವ್ಯ ಸಮ್ಮಿಲನ ಕಾರ್ಯಕ್ರಮದಲ್ಲಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ವೇದಿಕೆಯ ಸಂಸ್ಥಾಪಕಾಧ್ಯಕ್ಚ ಕೊಟ್ರೇಶ್ ಉಪ್ಪಾರ್ ಮತ್ತು ಜಿಲ್ಲಾಧ್ಯಕ್ಷೆ ಡಾ ಹಸೀನಾ ಎಚ್ ಕೆ ಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು