7:33 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಡೆಕ್ಕಲ್ : 25 ವರ್ಷಗಳ ಹಿಂದೆ ಮುಚ್ಚಿದ್ದ ಸರಕಾರಿ ಶಾಲೆ ಮತ್ತೆ ತೆರೆಯಲು ಗ್ರಾಮಸ್ಥರ ಒತ್ತಾಯ

01/08/2021, 19:33

ಮೂಡುಬಿದರೆ(reporterkarnataka.com): ಇಲ್ಲಿನ ಪಡುಮಾರ್ನಾಡು ಗ್ರಾಮದ ಡೆಕ್ಕಲ್ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಮುಚ್ಚಿ ಹೋಗಿ ಇದೀಗ ಪಳಿಯುಳಿಕೆ ಮಾತ್ರ ಉಳಿದಿರುವ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮತ್ತೆ ಪ್ರಾರಂಭಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರ ಸಭೆ ಭಾನುವಾರ ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ ಮತ್ತು ಶ್ರೀನಾಥ್ ಸುವರ್ಣ, ಸದಸ್ಯರಾದ ರಾಜೇಶ್ ಸುವರ್ಣ, ವಾಸುದೇವ ರಾವ್ ಸ್ಥಳೀಯರಾದ ಸೂರಜ್  ಜೈನ್ ಮಾರ್ನಾಡು, ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಶಾಲೆಯನ್ನು ಮತ್ತೆ ಪ್ರಾರಂಭಿಸುವ ಬಗ್ಗೆ ಸಮೂಹ ಸಂಪನ್ಮೂಲ ವ್ಯಕ್ತಿ  ಪ್ರಸನ್ನ ಶೆಣೈ ಅವರು ಇಲಾಖೆಯ ಮಾಹಿತಿಗಳನ್ನು ನೀಡಿದರು. ಈ ಸಾಲಿನಲ್ಲಿ ಶಾಲಾ ವಠಾರದಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭಿಸುವ ಬಗ್ಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ಗಳನ್ನು ಕೇಳಿಕೊಂಡು ಮುಂದಿನ ಸಾಲಿನಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಯಿತು. ಸ್ಥಳೀಯರಾದ ಪ್ರೌಢಶಾಲೆ ಅಧ್ಯಾಪಕ ಅಣ್ಣಿ ಎಂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು