3:30 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರು; ಸಹಕಾರ ರತ್ನ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಸಾರ್ವಜನಿಕ ಅಭಿನಂದನೆ

11/11/2023, 23:57

ಮಂಗಳೂರು(reporterkarnataka.com): ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಗರದ ಪಡೀಲ್ ನ ಆತ್ಮಶಕ್ತಿ ಸೌಧದಲ್ಲಿ ಶನಿವಾರ ನಡೆಯಿತು.



ಬಿಜೆಪಿ ನಾಯಕ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಮುಂತಾದ ಗಣ್ಯರು ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು