2:30 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ದೀಪಾವಳಿ: 3 ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮನ ದರ್ಶನ ಪಡೆದ 50 ಸಾವಿರಕ್ಕೂ ಹೆಚ್ಚು ಭಕ್ತರು

12/11/2023, 15:12

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನವನ್ನು ಸುಮಾರು 50 ಸಾವಿರ ಭಕ್ತರು ಪಡೆದರು. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತದೆ.
ವರ್ಷಕ್ಕೆ ಒಮ್ಮೆ ಮಾತ್ರ ಭಕ್ತರಿಗೆ.ದೇವೇರಮ್ಮ ದರ್ಶನದ ನೀಡುತ್ತಾರೆ. ದೇವರ ದರ್ಶನಕ್ಕಾಗಿ ಭಕ್ತರು ಬರಿಗಾಲಲ್ಲೇ ಬೆಟ್ಟ ಹತ್ತಿ,ದೇವರ ದರ್ಶನ ಪಡೆಯುತ್ತಾರೆ.


3 ಸಾವಿರ ಅಡಿಗಳ ಅಡಿ ಎತ್ತರವಿರುವ ಬೆಟ್ಟದ ಮೇಲೆ ನೆಲೆಸಿರುವ ದೇವಿರಮ್ಮ ದರ್ಶನವನ್ನು ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಪಡೆದರು.
ದೇವರ ದರ್ಶನಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಬಂದಿದ್ದಾರೆ.
ಬೆಟ್ಟದ ಮೇಲೆ ದೇವರ ದರ್ಶನ ಪಡೆದು ಭಕ್ತರು ಪುನೀತರಾದರು. ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು