2:36 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲೇ ವಿನೂತನ ಯೋಜನೆ: ಗ್ರಾಮೀಣ ಮಕ್ಕಳ ಕಂಪ್ಯೂಟರ್‌ ಸಾಕ್ಷರತೆಗಾಗಿ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಬಸ್ ಗೆ 18ರಂದು ಹಸಿರು ನಿಶಾನೆ

15/11/2023, 20:47

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವದ ಸವಿ ನೆನಪಿಗಾಗಿ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ವಿನೂತನ ಯೋಜನೆಯಾದ ಗ್ರಾಮೀಣ ವಿದ್ಯಾರ್ಥಿ ಗಳಿಗೆ ಕಂಪ್ಯೂಟರ್‌ ಸಾಕ್ಷರತೆ ನೀಡಲು ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಬಸ್ ಗೆ ಹಸಿರು ನಿಶಾನೆ ಕಾರ್ಯಕ್ರಮ ನಗರದ ಜೆಪ್ಪು ಸೈಂಟ್ ಜೆರೋಸಾ ಪ್ರೌಢಶಾಲೆಯ ಮರಿಯ ಜ್ಯೋತಿ ಹಾಲ್ ನಲ್ಲಿ ನವೆಂಬರ್ 18ರಂದು ನಡೆಯಲಿದೆ.


ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ ಬೆಳಗ್ಗೆ 8.45ಕ್ಕೆ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಡಿ. ಆರ್. ನಾಯಕ್, ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ. ವೈ. ಅಬ್ದುಲ್ಲ ಕುಂಞಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮುಹಮ್ಮದ್ ಹನೀಫ್ ಪುತ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು