5:52 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಮ್ಯಾದರಾಳ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ: ಶಾಸಕ ತುರುವಿಹಾಳರಿಂದ ಬೋರ್ ವೆಲ್ ಕೊಡುಗೆ

02/08/2021, 09:08

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದ ಮಸ್ಕಿ ತಾಲೂಕಿನ ಮ್ಯಾದರಾಳ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೂತನ ಶಾಸಕ ಬಸವನ ಗೌಡ ತುರುವಿಹಾಳ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಗ್ರಾಮದಲ್ಲಿ ಬೋರ್ ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ.

ಮ್ಯಾದರಾಳದ ಗ್ರಾಮಸ್ಥರು ಕುಡಿಯಲು ಸರಿಯಾದ ನೀರಿನ ವ್ಯವಸ್ಥೆ ಇಲ್ಲದೆ ಹಲವು ವರ್ಷಗಳಿಂದ ತತ್ತರಿಸಿ ಹೋಗಿದ್ದರು. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿದ್ದರು. ಆದರೂ ವಾರದಲ್ಲಿ 2 ಅಥವಾ 4 ಬಾರಿ ಮಾತ್ರ ನೀರು ಬರುತ್ತಿದ್ದವು. ಆದರೆ ಇದನ್ನು

ಅರಿತ ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ಆ ಗ್ರಾಮಕ್ಕೆ ಸಾರ್ವಜನಿಕರಿಗಾಗಿ ಬೋರ್ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದಿದೆ. ಗ್ರಾಮದ ಜನರು ಖುಷಿ ಹರ್ಷ ವ್ಯಕ್ತಪಡಿಸಿದ್ದಾರೆ. ಎಷ್ಟೋ ವರ್ಷದ ಕನಸು ಈಗ ನನಸಾಗೋ ಭಾಗ್ಯ ನಮ್ಮ ಗ್ರಾಮಕ್ಕೆ ಬಂದಿದೆ. 

ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಸಹೋದರ ಸಿದ್ದನಗೌಡ ಅಭಿಮಾನಿಗಳು,

ಸಣ್ಣ ಹನುಮನಗೌಡ, ಅಂಬರೀಶ್ ದೇವರಮನೆ, ವೆಂಕಣ್ಣ ಕಳಮಳ್ಳಿ, ನರಸನಗೌಡ, ಹನುಮಣ್ಣ ವಾಟರ್ ಮ್ಯಾನ್, ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿ ವೆಂಕನಗೌಡ ದೇವರು ಮನೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು