9:44 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಮ್ಯಾದರಾಳ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ: ಶಾಸಕ ತುರುವಿಹಾಳರಿಂದ ಬೋರ್ ವೆಲ್ ಕೊಡುಗೆ

02/08/2021, 09:08

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದ ಮಸ್ಕಿ ತಾಲೂಕಿನ ಮ್ಯಾದರಾಳ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೂತನ ಶಾಸಕ ಬಸವನ ಗೌಡ ತುರುವಿಹಾಳ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಗ್ರಾಮದಲ್ಲಿ ಬೋರ್ ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ.

ಮ್ಯಾದರಾಳದ ಗ್ರಾಮಸ್ಥರು ಕುಡಿಯಲು ಸರಿಯಾದ ನೀರಿನ ವ್ಯವಸ್ಥೆ ಇಲ್ಲದೆ ಹಲವು ವರ್ಷಗಳಿಂದ ತತ್ತರಿಸಿ ಹೋಗಿದ್ದರು. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿದ್ದರು. ಆದರೂ ವಾರದಲ್ಲಿ 2 ಅಥವಾ 4 ಬಾರಿ ಮಾತ್ರ ನೀರು ಬರುತ್ತಿದ್ದವು. ಆದರೆ ಇದನ್ನು

ಅರಿತ ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ಆ ಗ್ರಾಮಕ್ಕೆ ಸಾರ್ವಜನಿಕರಿಗಾಗಿ ಬೋರ್ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದಿದೆ. ಗ್ರಾಮದ ಜನರು ಖುಷಿ ಹರ್ಷ ವ್ಯಕ್ತಪಡಿಸಿದ್ದಾರೆ. ಎಷ್ಟೋ ವರ್ಷದ ಕನಸು ಈಗ ನನಸಾಗೋ ಭಾಗ್ಯ ನಮ್ಮ ಗ್ರಾಮಕ್ಕೆ ಬಂದಿದೆ. 

ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಸಹೋದರ ಸಿದ್ದನಗೌಡ ಅಭಿಮಾನಿಗಳು,

ಸಣ್ಣ ಹನುಮನಗೌಡ, ಅಂಬರೀಶ್ ದೇವರಮನೆ, ವೆಂಕಣ್ಣ ಕಳಮಳ್ಳಿ, ನರಸನಗೌಡ, ಹನುಮಣ್ಣ ವಾಟರ್ ಮ್ಯಾನ್, ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿ ವೆಂಕನಗೌಡ ದೇವರು ಮನೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು