8:49 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ WOMEN OF SUBSTANCE ಪ್ರಶಸ್ತಿಗೆ ಡಾ. ಗಾಯತ್ರಿ ಬಿ. ಜೆ. ಆಯ್ಕೆ: ನ.26ರಂದು ಪ್ರದಾನ

16/11/2023, 20:47

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಇಂಟರ್ ನೆಟ್ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೋಸ್ ನೇತೃತ್ವದ ಗ್ಲೋಬಲ್ ಟಿವಿ ಕೊಡ ಮಾಡುವ WOMEN OF SUBSTANCE ಪ್ರಶಸ್ತಿಗೆ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ. ಗಾಯತ್ರಿ ಬಿ. ಜೆ. ಆಯ್ಕೆಯಾಗಿದ್ದು, ನವಂಬರ 26ರಂದು ಸಂಜೆ 3.00 ಗಂಟೆಗೆ ಪಿವಿಎಸ್ ಬಳಿಯ ಎನ್ ಟಿಸಿ ಮಾಫತ್ ಲಾಲ್ ಮಳಿಗೆಯಲ್ಲಿ ಪ್ರದಾನ ಮಾಡಲಾಗುವುದು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ WOMEN OF SUBSTANCE ಕೃತಿ ಬಿಡುಗಡೆ ನಡೆಯಲಿದೆ. ಶಿವಮೊಗ್ಗದ ಕೆ.ಸಿ. ಬಾಬುಕುಟ್ಟನ್ ಪಿಳ್ಳೈ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜುನಿತ ಮಾರಿಯಂ ಜಾನ್ ಕೃತಿ ಪರಿಚಯ ಮತ್ತು ಅಭಿನಂದನ ನುಡಿ ಆಡಲಿದ್ದರೆ. ಮುಂಬಯಿ ಅಕ್ಷತಾ ನಾಯಕ್, ಡಾ ಕೆ. ಇ. ಪ್ರಕಾಶ್ ಮತ್ತು ಮಂಜುಳಾ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು