6:37 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಪ್ರವಾಹದಿಂದ ಜಲಾವೃತವಾಗಿದ್ದ ಕೃಷ್ಣಾ ನದಿ ಸೇತುವೆ ಕೊನೆಗೂ ಸಂಚಾರಕ್ಕೆ ಮುಕ್ತ

02/08/2021, 13:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಸಂಪೂರ್ಣವಾಗಿ ಜಲಾವೃತವಾಗಿದ್ದ ಸೇತುವೆಯಲ್ಲಿ ಸೋಮವಾರ ಮತ್ತೆ ಸಂಚಾರ  ಪ್ರಾರಂಭವಾಗಿದೆ.

ಇದೇ ವೇಳೆ ಮಾತನಾಡಿದ ನದಿ ಇಂಗಳಗಾಂವ ಗ್ರಾಮಸ್ಥರು, ಪ್ರತಿವರ್ಷ ಈ ಸೇತುವೆ ಜಲಾವೃತವಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಳ್ಳುತ್ತದೆ. ಅಥಣಿ ತಾಲೂಕಿನ ಸುಮಾರು 14 ಹಳ್ಳಿಗಳ ಸಂಪರ್ಕ ಕಡಿದು ಹೋಗುತ್ತದೆ.


ಆಲಮಟ್ಟಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರ ಬಿಟ್ಟು ಸಂಚಾರ ಮುಕ್ತ ಮಾಡಬೇಕು ಹಾಗೆಯೇ ಪರಿಹಾರವನ್ನು ಆದಷ್ಟು ಬೇಗ ನೀಡಬೇಕೆಂದರು

ಇತ್ತೀಚಿನ ಸುದ್ದಿ

ಜಾಹೀರಾತು