9:56 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಸೋಲಾರ್ ಲೈಟ್ ಕೊಡುಗೆ

18/11/2023, 17:58

ಮಂಗಳೂರು(reporterkarnataka.com): ಕೊಟ್ಟಿಗೆಹಾರದ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಜಿಲ್ಲೆಯ ಪ್ರತಿಷ್ಠಿತ ರೆಸಾರ್ಟ್ ಗಳಲ್ಲಿ ಒಂದಾದ ರಿವರ್ ವಿಸ್ಟ್ ಮಾಲಿಕರಾದ ಶ್ರೀಜಿತ್ ಅವರು ಸೋಲಾರ್ ಲೈಟ್ ಗಳನ್ನು ಕೊಡಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವಾರು ದಿನಗಳಿಂದ ಈ ಕ್ಷೇತ್ರಕ್ಕೆ ಸೋಲಾರ್ ಲೈಟ್ ಅನ್ನು ನೀಡಬೇಕೆಂದು ನಿರ್ಧರಿಸಿದೆ. ಆದರೆ ಇಂದು ಕಾಲ ಕೂಡಿಬಂದಿದೆ. ಈ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಬರುವುದರಿಂದ ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಧರ್ಮಸ್ಥಳ ಪಾದಯಾತ್ರೆ ಸಮಯದಲ್ಲಿ ಸಾವಿರಾರು ಭಕ್ತಾದಿಗಳು ಇಲ್ಲಿ ಸೇರುವುದರಿಂದ ಸೋಲಾರ್ ಲೈಟ್ ಉಪಯೋಗಕ್ಕೆ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕಾರಂತ್, ದೇವಸ್ಥಾನದ ಮುಖ್ಯಸ್ಥರಾದ ನರೇಂದ್ರ ಗೌಡ, ವೇಣುಗೋಪಾಲ
ಪೈ, ಅಶ್ವಥ್ , ಸಾಗರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು