8:24 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಸೋಲಾರ್ ಲೈಟ್ ಕೊಡುಗೆ

18/11/2023, 17:58

ಮಂಗಳೂರು(reporterkarnataka.com): ಕೊಟ್ಟಿಗೆಹಾರದ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಜಿಲ್ಲೆಯ ಪ್ರತಿಷ್ಠಿತ ರೆಸಾರ್ಟ್ ಗಳಲ್ಲಿ ಒಂದಾದ ರಿವರ್ ವಿಸ್ಟ್ ಮಾಲಿಕರಾದ ಶ್ರೀಜಿತ್ ಅವರು ಸೋಲಾರ್ ಲೈಟ್ ಗಳನ್ನು ಕೊಡಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವಾರು ದಿನಗಳಿಂದ ಈ ಕ್ಷೇತ್ರಕ್ಕೆ ಸೋಲಾರ್ ಲೈಟ್ ಅನ್ನು ನೀಡಬೇಕೆಂದು ನಿರ್ಧರಿಸಿದೆ. ಆದರೆ ಇಂದು ಕಾಲ ಕೂಡಿಬಂದಿದೆ. ಈ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಬರುವುದರಿಂದ ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಧರ್ಮಸ್ಥಳ ಪಾದಯಾತ್ರೆ ಸಮಯದಲ್ಲಿ ಸಾವಿರಾರು ಭಕ್ತಾದಿಗಳು ಇಲ್ಲಿ ಸೇರುವುದರಿಂದ ಸೋಲಾರ್ ಲೈಟ್ ಉಪಯೋಗಕ್ಕೆ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕಾರಂತ್, ದೇವಸ್ಥಾನದ ಮುಖ್ಯಸ್ಥರಾದ ನರೇಂದ್ರ ಗೌಡ, ವೇಣುಗೋಪಾಲ
ಪೈ, ಅಶ್ವಥ್ , ಸಾಗರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು