1:41 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಸೋಲಾರ್ ಲೈಟ್ ಕೊಡುಗೆ

18/11/2023, 17:58

ಮಂಗಳೂರು(reporterkarnataka.com): ಕೊಟ್ಟಿಗೆಹಾರದ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಜಿಲ್ಲೆಯ ಪ್ರತಿಷ್ಠಿತ ರೆಸಾರ್ಟ್ ಗಳಲ್ಲಿ ಒಂದಾದ ರಿವರ್ ವಿಸ್ಟ್ ಮಾಲಿಕರಾದ ಶ್ರೀಜಿತ್ ಅವರು ಸೋಲಾರ್ ಲೈಟ್ ಗಳನ್ನು ಕೊಡಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವಾರು ದಿನಗಳಿಂದ ಈ ಕ್ಷೇತ್ರಕ್ಕೆ ಸೋಲಾರ್ ಲೈಟ್ ಅನ್ನು ನೀಡಬೇಕೆಂದು ನಿರ್ಧರಿಸಿದೆ. ಆದರೆ ಇಂದು ಕಾಲ ಕೂಡಿಬಂದಿದೆ. ಈ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಬರುವುದರಿಂದ ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಧರ್ಮಸ್ಥಳ ಪಾದಯಾತ್ರೆ ಸಮಯದಲ್ಲಿ ಸಾವಿರಾರು ಭಕ್ತಾದಿಗಳು ಇಲ್ಲಿ ಸೇರುವುದರಿಂದ ಸೋಲಾರ್ ಲೈಟ್ ಉಪಯೋಗಕ್ಕೆ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕಾರಂತ್, ದೇವಸ್ಥಾನದ ಮುಖ್ಯಸ್ಥರಾದ ನರೇಂದ್ರ ಗೌಡ, ವೇಣುಗೋಪಾಲ
ಪೈ, ಅಶ್ವಥ್ , ಸಾಗರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು