12:35 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಕೆಲಸದಿಂದ ನೇಜಾರು ಹತ್ಯಾಕಾಂಡ ಆರೋಪಿ ಪ್ರವೀಣ್ ಚೌಗಲೆ ವಜಾ: ಕೃತ್ಯಕ್ಕೆ ದುಃಖ ವ್ಯಕ್ತಪಡಿಸಿದ ಸಂಸ್ಥೆ

18/11/2023, 18:18

ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ನರ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಯಾನ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ.
ಘಟನೆ ಗಮನಕ್ಕೆ ಬಂದ ತಕ್ಷಣದಿಂದಲೇ ಪ್ರವೀಣ್ ಚೌಗಲೆ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹತ್ಯೆಯ ಘಟನೆ ಸಂಸ್ಥೆಗೆ ತೀವ್ರ ದುಃಖ ವ್ಯಕ್ತಪಡಿಸಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡಿ, ತನಿಖೆಗೆ ಎಲ್ಲ ಸಹಕಾರ ನೀಡುತ್ತೇವೆ ಎಂದು ಸಂಸ್ಥೆ ತಿಳಿಸಿದೆ.
ಆರೋಪಿ ಪ್ರವೀಣ್ ಚೌಗಲೆ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ತನ್ನ ಸಹೋದ್ಯೋಗಿ ಅಯ್ನಾಜ್ ಹಾಗೂ ಆಕೆಯ ತಾಯಿ ಹಸೀನಾ, ತಂಗಿ ಮತ್ತು ತಮ್ಮಂದಿರಾದ ಅಫ್ನಾನ್‌ ಹಾಗೂ ಅಸೀಮ್‌ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಆರೋಪಿ ಚೌಗಲೆಯನ್ನು ನವೆಂಬರ್ 16ರಂದು ಪೊಲೀಸರು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು