6:07 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಕೆಲಸದಿಂದ ನೇಜಾರು ಹತ್ಯಾಕಾಂಡ ಆರೋಪಿ ಪ್ರವೀಣ್ ಚೌಗಲೆ ವಜಾ: ಕೃತ್ಯಕ್ಕೆ ದುಃಖ ವ್ಯಕ್ತಪಡಿಸಿದ ಸಂಸ್ಥೆ

18/11/2023, 18:18

ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ನರ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಯಾನ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ.
ಘಟನೆ ಗಮನಕ್ಕೆ ಬಂದ ತಕ್ಷಣದಿಂದಲೇ ಪ್ರವೀಣ್ ಚೌಗಲೆ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹತ್ಯೆಯ ಘಟನೆ ಸಂಸ್ಥೆಗೆ ತೀವ್ರ ದುಃಖ ವ್ಯಕ್ತಪಡಿಸಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡಿ, ತನಿಖೆಗೆ ಎಲ್ಲ ಸಹಕಾರ ನೀಡುತ್ತೇವೆ ಎಂದು ಸಂಸ್ಥೆ ತಿಳಿಸಿದೆ.
ಆರೋಪಿ ಪ್ರವೀಣ್ ಚೌಗಲೆ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ತನ್ನ ಸಹೋದ್ಯೋಗಿ ಅಯ್ನಾಜ್ ಹಾಗೂ ಆಕೆಯ ತಾಯಿ ಹಸೀನಾ, ತಂಗಿ ಮತ್ತು ತಮ್ಮಂದಿರಾದ ಅಫ್ನಾನ್‌ ಹಾಗೂ ಅಸೀಮ್‌ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಆರೋಪಿ ಚೌಗಲೆಯನ್ನು ನವೆಂಬರ್ 16ರಂದು ಪೊಲೀಸರು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು