1:49 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಅಥಣಿಯ ಯುವ ಪ್ರೇಮಿಗಳು ಆತ್ಮಹತ್ಯೆ; ವಿಜಯಪುರದ ನಿಡೋಣಿಯಲ್ಲಿ ನೇಣಿಗೆ ಕೊರಳೊಡ್ಡಿ ಸಾವಿಗೆ ಶರಣು

02/08/2021, 16:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಿಜಾಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಕೇಂದ್ರದಲ್ಲಿ ಇಬ್ಬರು ಪ್ರೇಮಿಗಳು ಜತೆಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.


ಅಥಣಿ ತಾಲೂಕಿನ ಬಡಚಿ ಗ್ರಾಮದ ಸುನಿಲ್ ಮಾಯಪ್ಪ ಪೂಜಾರಿ( 21) ಹಾಗೂ ಕಟಗೇರಿ ಗ್ರಾಮದ ಸಿಲವ್ವ ಪದ್ಮನ್ನ್ ಹಬಗುಂಡ್ಡಿ( 24) ಆತ್ಮಹತ್ಯೆ ಶರಣಾದ ಯುವ ಜೋಡಿಗಳು ಎಂದು ಗುರುತಿಸಲಾಗಿದೆ.

ಸಿಲವ್ವಗೆ 8 ವರ್ಷದ ಹಿಂದೆ ವಿವಾಹವಾಗಿತ್ತು.ಮೂವರು ಮಕ್ಕಳು ಕೂಡ ಇದ್ದಾರೆ. ಇವರಿಬ್ಬರುಬಿಜಾಪುರ ಬಬಲೇಶ್ವರದ ನಿಡೋಣಿಗೆ ಬೈಕ್ ನಲ್ಲಿ
ತೆರಳಿ ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಬೈಕ್ ಕೂಡ ಪತ್ತೆಯಾಗಿದೆ.

ಎರಡು ವರ್ಷಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ.


ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು