5:18 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

20/11/2023, 21:55

ಶಿವಮೊಗ್ಗ(reporterkarnataka.com): ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ದಿನಾಂಕ 19ನವೆಂಬರ್ 23 ಭಾನುವಾರದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ. ಎಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ‌ ಹೊನ್ಕಲ್, ಮಂಗಳೂರಿನ‌ ನ್ಯಾಯವಾದಿ, ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ,ಲತಾ ಎಂ. ಕೆ. ತುರುವೇಕೆರೆ, ಜೆ. ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು