9:28 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನರಹಂತಕ ಕಾಡಾನೆಗಳ ಸೆರೆಗೆ ಆದೇಶ; ರೇಡಿಯೊ ಕಾಲರ್ ಅಳವಡಿಕೆಗೆ ಸೂಚನೆ

25/11/2023, 09:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterjarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶ ನೀಡಲಾಗಿದೆ.
ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ನರಹಂತಕ ಕಾಡಾನೆ ಸೇರಿದಂತೆ 2 ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಲಿದೆ. ಮಲೆನಾಡು ಭಾಗದಲ್ಲಿ 2 ತಿಂಗಳ ಅವಧಿಯಲ್ಲಿ ಒಂಟಿ ಸಲಗ
ಮೂವರನ್ನು ಬಲಿ ಪಡೆದಿದೆ.

ನಿರಂತರ ಕಾಡಾನೆ ದಾಳಿಯಿಂದ ಮೂಡಿಗೆರೆ ಪ್ರದೇಶದ
ಜನರು ತತ್ತರಿಸಿ ಹೋಗಿದ್ದಾರೆ.
ಜನರ ಆಕ್ರೋಶ, ಪ್ರತಿಭಟನೆ ಹಿನ್ನೆಲೆಯಲ್ಲಿ ಆನೆ ಸೆರೆಹಿಡಿಯಲು ಆದೇಶ ಹೊರಡಿಸಲಾಗಿದೆ. ಪುಂಡಾನೆಗಳನ್ನು ಸೆರೆಹಿಡಿದು ರೆಡಿಯೋ ಕಾಲರಿಂಗ್ ಅಳವಡಿಸಲು ಸೂಚನೆ ನೀಡಲಾಗಿದೆ. ಸೆರೆ ಹಿಡಿದು ಭದ್ರಾ ಸಂರಕ್ಷಿತಾ ಪ್ರದೇಶಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಸಾಕಾನೆಗಳ ಮೂಲಕ ಒಂಟಿ ಸಲಗ ಸೆರೆಹಿಡಿಯುವ ಕಾರ್ಯಾಚರಣೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು