8:25 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಬಸರೀಕಟ್ಟೆ: ನಾಳೆ ಕನ್ನಡ ರಾಜ್ಯೋತ್ಸವ ಆಚರಣೆ; ಭುವನೇಶ್ವರಿ ದೇವಿ ಮೆರವಣಿಗೆ; ಮ್ಯೂಸಿಕಲ್ ನೈಟ್

26/11/2023, 12:33

ಕೊಪ್ಪ(reporterkarnataka.com): ಬಸರೀಕಟ್ಟೆ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ ಗೆಳೆಯರ ಬಳಗ ವತಿಯಿಂದ ನ.27ರಂದು ಸೋಮವಾರ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ತಿರ್ಮಾನಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ಬಸರೀಕಟ್ಟೆಯಲ್ಲಿ ಭುವನೇಶ್ವರಿ ದೇವಿಯ ಮೆರವಣಿಗೆ ಇದ್ದು, ನಂತರ ಊರಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 7.30 ಕ್ಕೆ ಬಸರೀಕಟ್ಟೆಯ “ಸಿಸಿಲಿಯಾ ಮೀರಾಂದ” ವೇದಿಕೆಯಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ಮಂಗಳೂರಿನ ಪ್ರಖ್ಯಾತ ಶಿವಾನಿ ಮ್ಯೂಸಿಕಲ್ಸ್ ರವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಎಸ್. ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು