7:33 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ಬಸರೀಕಟ್ಟೆ: ನಾಳೆ ಕನ್ನಡ ರಾಜ್ಯೋತ್ಸವ ಆಚರಣೆ; ಭುವನೇಶ್ವರಿ ದೇವಿ ಮೆರವಣಿಗೆ; ಮ್ಯೂಸಿಕಲ್ ನೈಟ್

26/11/2023, 12:33

ಕೊಪ್ಪ(reporterkarnataka.com): ಬಸರೀಕಟ್ಟೆ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ ಗೆಳೆಯರ ಬಳಗ ವತಿಯಿಂದ ನ.27ರಂದು ಸೋಮವಾರ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ತಿರ್ಮಾನಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ಬಸರೀಕಟ್ಟೆಯಲ್ಲಿ ಭುವನೇಶ್ವರಿ ದೇವಿಯ ಮೆರವಣಿಗೆ ಇದ್ದು, ನಂತರ ಊರಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 7.30 ಕ್ಕೆ ಬಸರೀಕಟ್ಟೆಯ “ಸಿಸಿಲಿಯಾ ಮೀರಾಂದ” ವೇದಿಕೆಯಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ಮಂಗಳೂರಿನ ಪ್ರಖ್ಯಾತ ಶಿವಾನಿ ಮ್ಯೂಸಿಕಲ್ಸ್ ರವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಎಸ್. ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು