6:06 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಉಣ್ಣಕ್ಕಿ ಜಾತ್ರೆಯ ಪೂಜೆ ಸಂದರ್ಭದಲ್ಲಿ ಈ ಹುತ್ತ ಗಡಗಡನೆ ನಡುಗುತ್ತದೆಯಂತೆ!: ವಿಸ್ಮಯ ನೋಡಲು ಭಕ್ತಸಾಗರವೇ ಹರಿದು ಬರುತ್ತದೆ!!

27/11/2023, 12:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಉಣ್ಣಕ್ಕಿ ಜಾತ್ರೆಯ ಪೂಜೆಯಲ್ಲಿ ಕ್ಷಣಾರ್ಧದಲ್ಲಿ ಹುತ್ತ ನಡುಗುವ ವಿಸ್ಮಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಬಾನಳ್ಳಿ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.
ಹಲವು ವರ್ಷಗಳಿಂದ ಪೂಜೆಯ ವೇಳೆ ಹುತ್ತ ಅಲುಗಾಡುತ್ತದೆ ಎಂದು ಭಕ್ತರು ಹೇಳುತ್ತಾರೆ. 10 ಅಡಿ ಉದ್ದದ ಈ ಹುತ್ತ ಅಲುಗಾಡುವುದನ್ನು ನೋಡಲು ಭಕ್ತಸಾಗರವೇ ಸೇರುತ್ತದೆ.


ಮಹಾ ಮಂಗಳಾರತಿ ಆಗುತ್ತಿದ್ದಂತೆ ಕೆಲ ಸೆಕೆಂಡ್ ಹುತ್ತ ಗಡ ಗಡನೆ ಅಲುಗಾಡುತ್ತದೆ. ಈ ಬಾರಿಯೂ ಈ ವಿಸ್ಮಯವನ್ನು ಮಲೆನಾಡಿನ ಭಕ್ತರು ಕಣ್ತುಂಬಿಕೊಂಡಿದ್ದಾರೆ ಎನ್ನಲಾಗಿದೆ. ನೈಸರ್ಗಿಕವಾಗಿ ಮಣ್ಣಿನಿಂದಲೇ 10 ಅಡಿ ಉದ್ದದ ಹುತ್ತ ನಿರ್ಮಾಣವಾಗಿದೆ. ಕಳೆದ ರಾತ್ರಿ ಹುಣ್ಣಿಮೆಯ ದಿನ ಪೂಜೆ ನಡೆಯಿತು. ಹುತ್ತಕ್ಕೆ ಮಂಡಕ್ಕಿ ಎರಚಿ ಭಕ್ತರು ಹರಕೆ ತೀರಿಸಿದರು. ಈ ಹುತ್ತದ ಮಣ್ಣು ಹಲವು ಕಾಯಿಲೆಗಳಿಗೆ ರಾಮಬಾಣ ಅನ್ನೋದು ಭಕ್ತರ ನಂಬಿಕೆ.

ಇತ್ತೀಚಿನ ಸುದ್ದಿ

ಜಾಹೀರಾತು