5:31 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಉಣ್ಣಕ್ಕಿ ಜಾತ್ರೆಯ ಪೂಜೆ ಸಂದರ್ಭದಲ್ಲಿ ಈ ಹುತ್ತ ಗಡಗಡನೆ ನಡುಗುತ್ತದೆಯಂತೆ!: ವಿಸ್ಮಯ ನೋಡಲು ಭಕ್ತಸಾಗರವೇ ಹರಿದು ಬರುತ್ತದೆ!!

27/11/2023, 12:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಉಣ್ಣಕ್ಕಿ ಜಾತ್ರೆಯ ಪೂಜೆಯಲ್ಲಿ ಕ್ಷಣಾರ್ಧದಲ್ಲಿ ಹುತ್ತ ನಡುಗುವ ವಿಸ್ಮಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಬಾನಳ್ಳಿ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.
ಹಲವು ವರ್ಷಗಳಿಂದ ಪೂಜೆಯ ವೇಳೆ ಹುತ್ತ ಅಲುಗಾಡುತ್ತದೆ ಎಂದು ಭಕ್ತರು ಹೇಳುತ್ತಾರೆ. 10 ಅಡಿ ಉದ್ದದ ಈ ಹುತ್ತ ಅಲುಗಾಡುವುದನ್ನು ನೋಡಲು ಭಕ್ತಸಾಗರವೇ ಸೇರುತ್ತದೆ.


ಮಹಾ ಮಂಗಳಾರತಿ ಆಗುತ್ತಿದ್ದಂತೆ ಕೆಲ ಸೆಕೆಂಡ್ ಹುತ್ತ ಗಡ ಗಡನೆ ಅಲುಗಾಡುತ್ತದೆ. ಈ ಬಾರಿಯೂ ಈ ವಿಸ್ಮಯವನ್ನು ಮಲೆನಾಡಿನ ಭಕ್ತರು ಕಣ್ತುಂಬಿಕೊಂಡಿದ್ದಾರೆ ಎನ್ನಲಾಗಿದೆ. ನೈಸರ್ಗಿಕವಾಗಿ ಮಣ್ಣಿನಿಂದಲೇ 10 ಅಡಿ ಉದ್ದದ ಹುತ್ತ ನಿರ್ಮಾಣವಾಗಿದೆ. ಕಳೆದ ರಾತ್ರಿ ಹುಣ್ಣಿಮೆಯ ದಿನ ಪೂಜೆ ನಡೆಯಿತು. ಹುತ್ತಕ್ಕೆ ಮಂಡಕ್ಕಿ ಎರಚಿ ಭಕ್ತರು ಹರಕೆ ತೀರಿಸಿದರು. ಈ ಹುತ್ತದ ಮಣ್ಣು ಹಲವು ಕಾಯಿಲೆಗಳಿಗೆ ರಾಮಬಾಣ ಅನ್ನೋದು ಭಕ್ತರ ನಂಬಿಕೆ.

ಇತ್ತೀಚಿನ ಸುದ್ದಿ

ಜಾಹೀರಾತು