8:13 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಉಣ್ಣಕ್ಕಿ ಜಾತ್ರೆಯ ಪೂಜೆ ಸಂದರ್ಭದಲ್ಲಿ ಈ ಹುತ್ತ ಗಡಗಡನೆ ನಡುಗುತ್ತದೆಯಂತೆ!: ವಿಸ್ಮಯ ನೋಡಲು ಭಕ್ತಸಾಗರವೇ ಹರಿದು ಬರುತ್ತದೆ!!

27/11/2023, 12:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಉಣ್ಣಕ್ಕಿ ಜಾತ್ರೆಯ ಪೂಜೆಯಲ್ಲಿ ಕ್ಷಣಾರ್ಧದಲ್ಲಿ ಹುತ್ತ ನಡುಗುವ ವಿಸ್ಮಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಬಾನಳ್ಳಿ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.
ಹಲವು ವರ್ಷಗಳಿಂದ ಪೂಜೆಯ ವೇಳೆ ಹುತ್ತ ಅಲುಗಾಡುತ್ತದೆ ಎಂದು ಭಕ್ತರು ಹೇಳುತ್ತಾರೆ. 10 ಅಡಿ ಉದ್ದದ ಈ ಹುತ್ತ ಅಲುಗಾಡುವುದನ್ನು ನೋಡಲು ಭಕ್ತಸಾಗರವೇ ಸೇರುತ್ತದೆ.


ಮಹಾ ಮಂಗಳಾರತಿ ಆಗುತ್ತಿದ್ದಂತೆ ಕೆಲ ಸೆಕೆಂಡ್ ಹುತ್ತ ಗಡ ಗಡನೆ ಅಲುಗಾಡುತ್ತದೆ. ಈ ಬಾರಿಯೂ ಈ ವಿಸ್ಮಯವನ್ನು ಮಲೆನಾಡಿನ ಭಕ್ತರು ಕಣ್ತುಂಬಿಕೊಂಡಿದ್ದಾರೆ ಎನ್ನಲಾಗಿದೆ. ನೈಸರ್ಗಿಕವಾಗಿ ಮಣ್ಣಿನಿಂದಲೇ 10 ಅಡಿ ಉದ್ದದ ಹುತ್ತ ನಿರ್ಮಾಣವಾಗಿದೆ. ಕಳೆದ ರಾತ್ರಿ ಹುಣ್ಣಿಮೆಯ ದಿನ ಪೂಜೆ ನಡೆಯಿತು. ಹುತ್ತಕ್ಕೆ ಮಂಡಕ್ಕಿ ಎರಚಿ ಭಕ್ತರು ಹರಕೆ ತೀರಿಸಿದರು. ಈ ಹುತ್ತದ ಮಣ್ಣು ಹಲವು ಕಾಯಿಲೆಗಳಿಗೆ ರಾಮಬಾಣ ಅನ್ನೋದು ಭಕ್ತರ ನಂಬಿಕೆ.

ಇತ್ತೀಚಿನ ಸುದ್ದಿ

ಜಾಹೀರಾತು