4:53 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬೆಳಗಾವಿ ಗಡಿಭಾಗದ ಬಾಳಿಗೇರಿ ಗ್ರಾಮದಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ: ಭುವನೇಶ್ವರಿ ದೇವಿಗೆ ಪೂಜೆ, ರಸಮಂಜರಿ

27/11/2023, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಭಾಗದ ಬಾಳಿಗೇರಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.


ಬಾಳಿಗೇರಿ ಗ್ರಾಮದ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ರಸಮಂಜರಿ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಶ್ರೀ ಭುನೇಶ್ವರಿ ದೇವಿಗೆ ಪೂಜಾ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಚಂದ್ರಕಾಂತ ಇಮ್ಮಡಿ,ಪರಸು ಕೊಲುರ (ಖ್ಯಾತ ಜಾನಪದ ಕಲಾವಿದರು), ಆನಂದ ಗುಂಜಿಗಾವಿ ಚಿಕ್ಕ (ಮಕ್ಕಳ ತಜ್ಞರು),ಶಶಿಧರ ಬರ್ಲಿ ,ದೀಪಕ ಬುರ್ಲಿ ಮಂಜು ಹೊಳ್ಳಿಕಟ್ಟಿ ನಾನಾಸಾಭ್ ಅವತಾಡೆ ,ಸೂರಜ್ ಕುಡ್ರಾಣಿ , ಶಿವಾನಂದ ಖೋತ,( ರೈತ ಮುಖಂಡರು), ವಿಜಯ ಪವಾರ್, ಆಕಾಶ ನಂದಗೋಕುಲ,ಸಂಜೀವ ಕಾಂಬಳೆ,ಶಂಬು ತೇರದಾಳ, ಪ್ರಶಾಂತ್ ತೊಡಕರ,ಅಪ್ಪಣ ಪಾಟೀಲ್, ರಜಾಕ್ ದಸ್ತಗಿರಿ ಮುಲ್ಲಾ , ಯುನೂಸ್ ಬಾಲದಾರ, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು